ಸೆಮಿಫೈನಲ್‌ ಪಂದ್ಯಕ್ಕೆ ನಿಧಾನಗತಿಯ ಪಿಚ್‌: ಟೀಕೆ


Team Udayavani, Jul 11, 2019, 10:24 AM IST

slow-pitch

ಭಾರತ-ನ್ಯೂಜಿಲೆಂಡ್‌ ನಡುವಿನ ಸೆಮಿಫೈನಲ್‌ ಪಂದ್ಯ ನಡೆದ ಓಲ್ಡ್‌ ಟ್ರಾಫ‌ರ್ಡ್‌ ಅಂಕಣಕ್ಕೆ ಮಾಜಿ ಕ್ರಿಕೆಟಿಗರು ಭಾರೀ ಟೀಕೆ ವ್ಯಕ್ತಪಡಿಸಿದ್ದಾರೆ.

ಇದು ಒಳ್ಳೆಯ ಅಂಕಣವಾಗಿ ಕಾಣುತ್ತಿಲ್ಲ. ಬಹಳ ನಿಧಾನಗತಿಯಲ್ಲಿತ್ತು ಮತ್ತು ಸ್ವಲ್ಪಮಟ್ಟಿಗೆ ತಿರುವು ತೆಗೆದುಕೊಳ್ಳುತ್ತಿತ್ತು. 240 ರನ್‌ ಇಲ್ಲಿನ ದೊಡ್ಡ ಮೊತ್ತವಾಗಲಿದೆ ಎಂದು ಆಸ್ಟ್ರೇಲಿಯದ ಮಾರ್ಕ್‌ ವಾ ಟ್ವೀಟ್‌ ಮಾಡಿದ್ದರು.

ವಿಶ್ವಕಪ್‌ ಪಿಚ್‌ಗಳು ಹೊಲಸಿನಿಂದ ಕೂಡಿವೆ ಎಂದು ಇಂಗ್ಲೆಂಡಿನ ಮಾಜಿ ಕ್ರಿಕೆಟಿಗ ಮಾರ್ಕ್‌ ಬುಚರ್‌ ಟೀಕಿಸಿದ್ದಾರೆ. ಭಾರೀ ಮೊತ್ತದ ಹಣ ತೆತ್ತು ಈ ಕಳಪೆ ಗುಣಮಟ್ಟದ ಪಿಚ್‌ನಲ್ಲಿ ಸೆಮಿಫೈನಲ್‌ ಪಂದ್ಯ ವೀಕ್ಷಿಸಲು ಬಂದ ಪ್ರೇಕ್ಷಕರಲ್ಲಿ ಕ್ಷಮೆ ಕೇಳಬೇಕು ಎಂದು ಇಂಗ್ಲೆಂಡಿನ ಗ್ರೇಮ್‌ ಫ್ಲವರ್‌ ಹೇಳಿದ್ದಾರೆ.

ಈ ವಿಶ್ವಕಪ್‌ನಲ್ಲಿ ಪಿಚ್‌ ಗಳಿಗೆ ಏನಾಗಿದೆ ಎಂಬುದು ಗೊತ್ತಿಲ್ಲ. ಐಸಿಸಿಯೇ ಆದೇಶ ನೀಡಿರಬಹುದೇ ಎಂಬುದು ಇಂಗ್ಲೆಂಡಿನ ಮಾಜಿ ಕ್ರಿಕೆಟಿಗ ಪಾಲ್‌ ನ್ಯೂಮನ್‌ ಪ್ರಶ್ನೆ.

ಐಸಿಸಿ ನಿರಾಕರಣೆ: ನಿಧಾನಗತಿಯ ಪಿಚ್‌ ಸಿದ್ಧಪಡಿಸುವಂತೆ ಮೈದಾನದ ಸಿಬ್ಬಂದಿಗೆ ಐಸಿಸಿ ಆದೇಶ ನೀಡಿದೆ ಎಂಬ ಆರೋಪವನ್ನು ನಿರಾಕರಿಸಿದ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ), ನಾವು ಕ್ರೀಡಾಸ್ಫೂರ್ತಿಯ ಪಿಚ್‌ ಸಿದ್ಧಪಡಿಸುವಂತೆ ಸೂಚನೆ ನೀಡಿದ್ದೆವು ಎಂದಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.